ಟೀಪು vs ಚಂದಲಾದೇವಿ ಅಲಿಯಾಸ್ ಚಾಂದಿನಿ ಬೇಗಂ | ಟೀಪು ಮಾಡಿದ ನರಗುಂದದ ನರಮೇಧ...! ಚಂದಲಾದೇವಿ, ಟೀಪುವಿನ ಕ್ರೌರ್ಯಕ್ಕೆ ನಲುಗಿ ಚಾಂದಿನಿ ಬೇಗಂ ಆದ ಕಥೆ. ಚಂದಲಾದೇವಿಯ ವೀರತನ, ಚಂದಲಾದೇವಿಗಾಗಿ ಮತ್ತು ಅವಳ ಮೇಲಿನ ಛಲಕ್ಕಾಗಿ ಟೀಪು ಇಡೀ ನರಗುಂದವನ್ನು ಅಗ್ನಿಗಾಹುತಿ ಮಾಡಿ ಅಲ್ಲಿನ ಜನರನ್ನು, ಆಸ್ತಿ ಪಾಸ್ತಿಗಳನ್ನು ಮತ್ತು ರಾಜ ಮನೆತನವನ್ನು ಸಜೀವವಾಗಿ ಸುಟ್ಟು ಕ್ರೌರ್ಯ ಮೆರೆಯುತ್ತಾನೆ ಮತ್ತು ಚಂದಲಾದೇವಿಯನ್ನು ಹೊತ್ತೊಯ್ದು ಚಾಂದಿನಿ ಬೇಗಂಳಾಗಿ ಪರಿವರ್ತಿಸಿ ಬಲವಂತವಾಗಿ ಮದುವೆ ಮಾಡಿಕೊಳ್ಳುತ್ತಾನೆ.
0 notes